ವಿಘ್ನ ವಿನಾಯಕ, ಲಂಬೋದರ, ಗಣಪತಿ ಹಬ್ಬದ ಸಂಭ್ರದ ಇನ್ನೂ ಜನರ ಮನದಿಂದ ಮರೆಯಾಗಿಲ್ಲ. ಅಂಥದ್ದರಲ್ಲಿ ಶಾಸ್ತ್ರ ಪ್ರಕಾರ ನೀರಿನಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು. ಆದರೆ ಅವರು ಮಾಡಿದ್ದೇ ಬೇರೆ…