ಶಿರಸಿ : ಮುಸ್ಲಿಮರ ವೋಟು ಬೇಡ ಎಂದ ಸಚಿವ ಅನಂತಕುಮಾರ್ ಹೆಗಡೆ ಈಗ ಅವರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಾಫ್ ಮಿರ್ಜಾನಕರ್ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರ ವೋಟು ಬೇಡ ಎಂದ ಸಚಿವ ಅನಂತಕುಮಾರ ಹೆಗಡೆ ಈಗ ಮುಸ್ಲಿಂ ಮುಖಂಡರ ಮನೆಗೆ ಭೇಟಿ ನೀಡಿ ಅವರಿಗೆ ಪಕ್ಷದಲ್ಲಿ ಹುದ್ದೆ ನೀಡುವುದಾಗಿ ಆಸೆ ತೋರಿಸಿ ಪಂಚಾಯತಿ ಮಾಡ್ತಿದ್ದಾರೆ ಎಂದು ಲೇವಡಿ