ಬೆಂಗಳೂರು : ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ನಿನ್ನ ಸಂಜೆ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ನಿಜವಾದ ಕಾರಂವೇನೆಂಬುದು ಇದೀಗ ಬಹಿರಂಗವಾಗಿದೆ.