ಬೆಂಗಳೂರು,ಆ.22 : ಕೋವಿಡ್ 3ನೇ ಅಲೆಯ ಆತಂಕದ ನಡುವೆಯೇ ನಾಳೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳು ತೆರೆಯುತ್ತಿದ್ದು, 9ರಿಂದ 12ನೇ ತರಗತಿಗಳು ಪ್ರಾರಂಭವಾಗಲಿವೆ.ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳಲ್ಲಿನ 9 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿವೆ.