ಭಾರತೀಯ ಜನತಾ ಪಕ್ಷದವರು ನಿರಂತರವಾಗಿ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾವೇನೂ ಸುಮ್ಮನೆ ಕುಳಿತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.