ಕಾರವಾರ : ಮೊಬೈಲ್ ನೋಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದಿದೆ.