ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಚಾಮರಾಜನಗರಕ್ಕೆ ಭೇಟಿ ನೀಡಿ, ಬೀಟ್ ವ್ಯವಸ್ಥೆ ಸುಧಾರಣೆಗಾಗಿ ಸಾರ್ವಜನಿಕ ಸೇವೆ ಮತ್ತು ಪಾರದರ್ಶಕ ಮಾಹಿತಿ ಪಡೆಯಲು ಅನುಕೂಲವಾಗುವಂತಹ ನೂತನ ತಂತ್ರಂಶವೊಂದನ್ನ ಬಿಡುಗಡೆ ಮಾಡಿದರು.ಬಳಿಕ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ ಶರತ್ ಚಂದ್ರ, ಗಡಿ ಜಿಲ್ಲೆ ಚಾಮರಾಜನಗರದ ಎರಡು ಉಪ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂದರು.ಬೀಟ್ ಸುಧಾರಣೆಗಾಗಿ ನೂತನ ಆ್ಯಪ್ ಬಿಡುಗಡೆ ಮಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲಾಗಿದೆ. ಕೇವಲ