ಕಳ್ಳರು ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ರು. ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ರು. ಆದರೆ ಈಗ ಅಂದರ್ ಆಗಿದ್ದಾರೆ. ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಮಾಂಗಲ್ಯಸರ ದೋಚಿ ಪರಾರಿಯಾಗಿದ್ದ ಮೂವರು ಹಳೇಕಳ್ಳರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.ನಾಗವಾರದ ಸೈಫ್ ಖಾನ್ (28), ಗೋವಿಂದಪುರದ ನಯಾಬ್ ರಸುಲ್ (29), ಹೆಗಡೆ ನಗರದ ಸಬ್ದಾರ್ ಅಹಮದ್ ಅಲಿಯಾಸ್ ನೀಗ್ರೋ (29) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 9.5 ಲಕ್ಷ ರೂ. ಮೌಲ್ಯದ 175 ಗ್ರಾಂ ಚಿನ್ನಾಭರಣ, 4