ಬೆಂಗಳೂರು : ಆಸ್ತಿಗಾಗಿ ಜನರು ಸಂಬಂಧಗಳನ್ನು ಲೆಕ್ಕಿಸದೆ ಎಂತಹ ಕ್ರೂರ ಕೃತ್ಯಕ್ಕೂ ಮುಂದಾಗುತ್ತಾರೆ ಎಂಬುದಕ್ಕೆ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದ ಘಟನೆ ಒಂದು ಸಾಕ್ಷಿಯಾಗಿದೆ.