ನವೆಂಬರ್ 1ರಂದು ಕರಾಳ ದಿನ ಆಚರಣೆ ಮಾಡುವವರನ್ನ ಸರ್ಕಾರ ಗಡಿಪಾರು ಮಾಡಬೇಕು ಅಂತಾ ಕನ್ನಡಪರ ಹೋರಾಟಗಾರ ಆಗ್ರಹ ಮಾಡಿದ್ದಾರೆ.