ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು, ಗೊಂದಲಗಳು ಮುಂದುವರೆದಿರುವ ಬೆನ್ನಲ್ಲೇ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಪಕ್ಷದ ಅತೃಪ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.