ಬಳ್ಳಾರಿಯ ಗಾಂಧಿಭವನದ ಮುಂದೆ 70 ನೇ ಸ್ವಾತಂತ್ಯ ದಿನಾಚರಣೆಯ ಹಿನ್ನಲೆಯಲ್ಲಿ ಪ್ರಜಾ ಪ್ರಭುತ್ವ ಮಾದರಿಯನ್ನು ನಿರ್ಮಿಸಲಾಗಿದೆ. ಇತಿಹಾಸವನ್ನು ಮುಂದಿನ ಪೀಳಿಗೆ ತಿಳಿಸುವ ನಿಟ್ಟಿನಲ್ಲಿ ಸ್ಮಾರಕದ ನಿರ್ಮಾಣವನ್ನು ಬೆಳಗಾವಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾಧಿ 97 ವರ್ಷದ ಗಂಗಪ್ಪ ಮುದ್ದಪ್ಪ ಮಾಳಿಗಿ ಅಗಸ್ಟ್ 9 ರಂದು ಉದ್ಟಾಟಿಸಲಿದ್ದಾರೆ. ಹೀಗಂತ ಗಾಂಧಿ ಭವನದ ಸಂಚಾಲಕ ಟಿ.ಜಿ.ವಿಠ್ಠಲ್ ತಿಳಿಸಿದ್ದಾರೆ.ನಗರದ ಗಾಂಧಿಭವನದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಬಲಪಡಿಸಲು ಇತಿಹಾಸವನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ಹಸ್ತಾತಂತರಿಸುವುದು