ರಾಜ್ಯದ ಸಮ್ಮಿಶ್ರ ಸರಕಾರ ಆಗ ಪತನವಾಗುತ್ತದೆ. ಈಗ ಪತನವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಇದಕ್ಕೆ ಇಂಬು ಕೊಡುವಂತೆ ತೆರೆಮರೆಯಲ್ಲಿ ಆಪರೇಷನ್ ಕಮಲ ಮತ್ತೆ ನಡೆಯುತ್ತಿದೆ.ರಾಜ್ಯದ ರಾಜಕೀಯದಲ್ಲಿ ಭಾರೀ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೊದಲಿಗಿಂತಲೂ ಹೆಚ್ಚಾಗಿ ಈಗ ರಾಜಕೀಯ ದಾಳ ಉರುಳಿಸುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಹೇಗಾದರೂ ಸರಿ ಅಧಿಕಾರಕ್ಕೆ ಬರಬೇಕು. ಬಿಜೆಪಿ ಸರಕಾರ ಆಡಳಿತಕ್ಕೆ ತರಬೇಕು ಎಂದು ಪಣತೊಟ್ಟಿದ್ದು, ಅದಕ್ಕಾಗಿ ತೆರೆಮರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು