ರಾಜ್ಯದ ಸಮ್ಮಿಶ್ರ ಸರಕಾರ ಆಗ ಪತನವಾಗುತ್ತದೆ. ಈಗ ಪತನವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಇದಕ್ಕೆ ಇಂಬು ಕೊಡುವಂತೆ ತೆರೆಮರೆಯಲ್ಲಿ ಆಪರೇಷನ್ ಕಮಲ ಮತ್ತೆ ನಡೆಯುತ್ತಿದೆ.