ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೋಗುವುದಿಲ್ಲವೆಂದ ನಟ ಯಶ್ ಅವರು ಮಾತ್ರ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರ ಪರವಾಗಿ ಮತಯಾಚಿಸಿದ್ದಾರೆ. ತಿಕೋಟಾದಲ್ಲಿ ರೋಡ್ ಶೋ ಮೂಲಕ ತೆರೆದ ವಾಹನದಲ್ಲಿ ಆಗಮಿಸಿ ಬಹಿರಂಗ ಸಭೆಯಲ್ಲಿ ಎಂ.ಬಿ ಪಾಟೀಲ್ ಪರ ಮತಯಾಚನೆ ಮಾಡಿದ್ದಾರೆ. ಹಾಗೇ ಎಂಬಿ ಪಾಟೀಲ್ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯೂತ್ತಿದ್ದಾರೆ. ಅವರಿಗೆ ನೀವು ಈ ಬಾರಿ ಮತ