ತುಮಕೂರು : ಮಾಜಿ ಪ್ರಧಾನಿ ದೇವೇಗೌಡರಿಗೆ ಗಂಗೆ ಶಾಪವಿರುವುದರಿಂದ ಅವರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಅವರ ಸೋಲು ಗ್ಯಾರಂಟಿ ಎಂದು ತುಮಕೂರು ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮಾಜಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.