ಬೆಂಗಳೂರು : ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಜನ ಎಷ್ಟೋ ವರ್ಷಗಳಿಂದ ಕಾಯುತ್ತಿದ್ದ ಈ ಬಜೆಟ್ ನ್ನು 4 ವರ್ಷಗಳ ಹಿಂದೆಯೇ ಯಾಕೆ ನೀಡಲು ಆಗಲಿಲ್ಲವೆಂಬ ವಿಚಾರವನ್ನು ಸಂಸದ ಪ್ರತಾಪ್ ಸಿಂಹ ಬಹಿರಂಗಪಡಿಸಿದ್ದಾರೆ. ಬಜೆಟ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಬಜೆಟ್ ಗೋಸ್ಕರ ಜನ ಎಷ್ಟೋ ವರ್ಷಗಳಿಂದ ಕಾದಿದ್ದರು. ಇದನ್ನು ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೇ ಕೊಡಬೇಕೆಂಬ ಉದ್ದೇಶ ಇದ್ದರೂ ಕೂಡ ಈ