ಸ್ವಾಮಿನಾಥನ್ ನೀಡಿದ್ದ ವರದಿ ಅನುಸಾರ ರೈತರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ದೇಶವ್ಯಾಪಿ ಆಗಸ್ಟ್ 12 ಮತ್ತು 14 ರಂದು ಕಿಸಾನ್ ಯಾತ್ರೆಯನ್ನ ಹಮ್ಮಿಕೊಳ್ಳಲಾಗಿದೆ.