ಮೈತ್ರಿ ಸರಕಾರ ಪತನಗೊಂಡ ಬಳಿಕ ಬಿಜೆಪಿ ರಾಜ್ಯಭಾರ ಶುರುವಾಗಿದ್ದು, ಕಮಲ ಪಾಳೆಯ ವಿಶ್ವಾಸ ಮತವನ್ನು ಸಾಬೀತು ಪಡಿಸುತ್ತದೆ. ಹೀಗಂತ ಕಾಂಗ್ರೆಸ್ ಮುಖಂಡರೇ ಹೇಳಿ ಅಚ್ಚರಿ ಮೂಡಿಸಿದ್ದಾರೆ.