ಬಿಜೆಪಿಯ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ತಿಪ್ಪರಲಾಗಾ ಹಾಕಿದರೂ ರಾಜ್ಯ ಸರಕಾರ ಬದಲಾಗೋದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.