ಜನರ ಪಾಲಿಗೆ ಸಮ್ಮಿಶ್ರ ಸರ್ಕಾರ ಸತ್ತಿದೆ. ಬಿಜೆಪಿ ಸರ್ಕಾರ ಯಾವಾಗ ಆಡಳಿತಕ್ಕೆ ಬರುತ್ತೆ ಅಂತಾ ಜನರು ಕಾಯುತ್ತಿದ್ದಾರೆ. ಹೀಗಂತ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.