ವಿಧಾನಸಭಾ ಚುನಾವಣೆಯಲ್ಲಿ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಸಿಗಲಿಲ್ಲ. ಆದರೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ಹೋಲಿಕೆ ಮಾಡಿಕೊಂಡರೆ ಸ್ಥಳೀಯ ಮಟ್ಟದಲ್ಲಿ ನಾವು ಬಲಿಷ್ಠವಾಗಿದ್ದೇವೆ ಎಂದು ಪರಿಷತ್ ನ ಮುಖ್ಯ ಸಚೇತಕ ಹೇಳಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪ್ರಭಾವಿ ನಾಯಕರಿದ್ದು, ಅವರೆಲ್ಲರೂ ಜನಪರವಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಯ ಮೇಲಾಟ ನಡೆಯೋದಿಲ್ಲ ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಐವಾನ್ ಡಿಸೋಜಾ ಹೇಳಿದ್ದಾರೆ. ಕುಂದಾಪುರ ಕಾಂಗ್ರೆಸ್ ಕಚೇರಿಯಲ್ಲಿ