ವಿಧಾನಸಭಾ ಚುನಾವಣೆಯಲ್ಲಿ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಸಿಗಲಿಲ್ಲ. ಆದರೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ಹೋಲಿಕೆ ಮಾಡಿಕೊಂಡರೆ ಸ್ಥಳೀಯ ಮಟ್ಟದಲ್ಲಿ ನಾವು ಬಲಿಷ್ಠವಾಗಿದ್ದೇವೆ ಎಂದು ಪರಿಷತ್ ನ ಮುಖ್ಯ ಸಚೇತಕ ಹೇಳಿದ್ದಾರೆ.