ಮೂರರಿಂದ ನಾಲ್ಕು ಚಿರತೆಗಳು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಏಕಾಏಕಿ ದಾಳಿ ಮಾಡಿದರೂ ಮನೆಯವರ ಸಮಯಪ್ರಜ್ಞೆಯಿಂದ ಬದುಕುಳಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ತೊರೆಕೆಂಪಹಳ್ಳಿಯಲ್ಲಿ ನಡೆದಿದೆ.