ಕೇಂದ್ರ ಸರ್ಕಾರ ನೆರೆ ಪರಿಹಾರದ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ನೀಡಿರೋ ಹೇಳಿಕೆಗೆ ಸಂಸದ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.