ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯ ಬಗ್ಗೆ ಇದೀಗ ದೋಸ್ತಿ ಸರ್ಕಾರದ ಕಾಂಗ್ರೆಸ್ ಸಚಿವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.