ಸಮ್ಮಿಶ್ರ ಸರ್ಕಾರದ ಪತನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.