ಗದಗಿನ ತೋಂಟದಾರ್ಯ ಮಠಕ್ಕೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ 9ನೇ ಪೀಠಾದಿಪತಿಯಾದ ಡಾ.ಸಿದ್ದರಾಮ ಸ್ವಾಮಿಜಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.