ಮಂಗಳೂರು : ರಾಜ್ಯದೆಲ್ಲಡೆ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಇದೀಗ ಕರ್ನಾಟಕದ ಪ್ರಸಿದ್ಧ ದೇವಾಲಯ ಧರ್ಮಸ್ಥಳದಲ್ಲೂ ಜಲಕ್ಷಾಮದ ಬಿಸಿ ತಟ್ಟಿದೆ.