ಆ ದೇವಸ್ಥಾನದಲ್ಲಿ ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಸಾವಿರಾರು ಜನರು ಬಂದು ದರ್ಶನ ಪಡೆದುಕೊಳ್ಳಬೇಕಿತ್ತು. ಆದರೆ ಮಹಾ ಮಳೆಯಿಂದಾಗಿ ದಕ್ಷಿಣ ಕಾಶಿ ಖ್ಯಾತಿಯ ದೇವಾಲಯಕ್ಕೆ ಬರೋ ಜನರು ನಿರಾಸೆ ಅನುಭವಿಸುವಂತಾಗಿದೆ.