ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಇನ್ನು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡದ ಯಡಿಯೂರಪ್ಪ ಹೈಕಮಾಂಡ್ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ,ಹೀಗಂತ ಮಾಜಿ ಸಚಿವ ಹೆಚ್. ಆಂಜನೇಯ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಾಗೂ ಸಿಎಂ ವಿರುದ್ಧ ಟೀಕೆ ಮಾಡಿದ್ದಾರೆ. ಜಿಜೆಪಿ ವಿರುದ್ಧ ವ್ಯಂಗ್ಯ, ಟೀಕೆ ಮುಂದುವರಿಸಿರೋ ಮಾಜಿ ಸಚಿವ, ವಾಮಮಾರ್ಗದಲ್ಲಿ ಜಿಜೆಪಿ ಸರಕಾರ ರಚನೆ ಮಾಡಿದೆ.ಖಾತೆ ಹಂಚಿಕೆ ಮಾಡಲು ಇನ್ನೂ ಎಷ್ಟು ದಿನ ಬೇಕು? ಅಂತ