ನವಮಂಗಳೂರು ಬಂದರಿನಲ್ಲಿ ಹೂಳು ತೆಗೆಯಲು ಮುಂಬೈಯಿಂದ ಬಂದಿದ್ದ ಡ್ರೆಜ್ಜರ್ ಹಡಗು ‘ಭಗವತಿ ಪ್ರೇಮ್’ ಗುಜರಿ ಪಾಲಾಗುವ ಸಂಶಯವಿದೆ.