ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ರೈತರು ಬೆಳೆ ಬೆಳೆಯಲಾಗದೇ ಸಂಷಕ್ಟದಲ್ಲಿದ್ದು ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ತಟ್ಟುವುದು ಖಂಡಿತಾ.