ಮೈಸೂರು,ಸೆ.15 : ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, ನಾಳೆ ಅರಮನೆ ಪ್ರವೇಶಿಸಲಿವೆ. ಕೋವಿಡ್ ಸೋಂಕು ಹರಡುವ ಭೀತಿ ಹಾಗೂ ಭದ್ರತೆ ದೃಷ್ಟಿಯಿಂದ ಆನೆ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ.