ಬೆಂಗಳೂರು: ಕೊರೋನಾ ನಿಯಂತ್ರಿಸಲು ವಿಫಲವಾದ ರಾಜ್ಯ ಸರ್ಕಾರ ರಾಜೀನಾಮೆ ಕೊಡಲಿ ಎನ್ನುತ್ತಿರುವ ವಿಪಕ್ಷಗಳಿಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.