ಬೆಂಗಳೂರು : ಕೊರೊನಾ ವೇಳೆ ಯುರಿಯಾಗಿಂತ ಡಿಎಪಿ ಹೆಚ್ಚು ಬಳಕೆಯಾಗಿದೆ, 12ಲಕ್ಷ ಮೆಟ್ರಿಕನ್ ಟನ್ ಡಿಎಪಿ ಹೆಚ್ಚು ಅವಶ್ಯಕತೆ ಇದೆ. ಆದರೆ ಈ ವರ್ಷ ರಸಗೊಬ್ಬರಗಳ ಕೊರತೆ ಇರುವುದಿಲ್ಲ ಎಂದು ದೆಹಲಿಯಲ್ಲಿ ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಮಾಹಿತಿ ನೀಡಿದ್ದಾರೆ. ರಸಗೊಬ್ಬರ ಬೆಲೆ ಏರಿಕೆಯಾಗುವ ಭಯ ರೈತರಲ್ಲಿ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಕಚ್ಚಾ ದರ ಹೆಚ್ಚಿದೆ. ಆದರೆ ಒಂದು ತಿಂಗಳೊಳಗೆ ದರ ಕಡಿಮೆಯಾಗುವ ಸಾಧ್ಯತೆ ಇದೆ. ಹಳೆಯ