ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಐಡಿಯ ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಗೆಳೆಯನ ಮನೆಯಲ್ಲಿ ರಾತ್ರಿ ಪಾರ್ಟಿ ಮಾಡಿದ್ದ ಲಕ್ಷ್ಮೀ ಬಳಿಕ ಅಲ್ಲಿಯೇ ಕೊಠಡಿಯೊಂದರಲ್ಲಿ ನೇಣು ಹಾಕಿ ಜೀವಕೊನೆಗಾಣಿಸಿದ್ದಾರೆ.