ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದ್ದು,ಅಗ್ನಿ ಅವಘಡಕ್ಕೆ ಗ್ಯಾರೇಜ್ ಸುಟ್ಟುಕರಕಲಾಗಿದೆ.ಕೆಜಿ ಹಳ್ಳಿಯ ಪಾನಿಕಂ ಚಾಯ್ ಸರ್ಕಲ್ ಬಳಿ ಘಟನೆ ನಡೆದಿದೆ.