ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ, ಬೈಯಪ್ಪನಹಳ್ಳಿ, ಬಂಡಹಳ್ಳಿ, ಪೆರೇಸಂದ್ರ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪನವಾಗಿದೆ. ನಿನ್ನೆ ಮಂಡಿಕಲ್, ಭೋಗಪರ್ತಿ ಸುತ್ತಮುತ್ತ ಭೂಕಂಪ ಸಂಭವಿಸಿತ್ತು. ಭೂ ಕಂಪನವಾಗಿ ಮನೆಯಲ್ಲಿದ್ದ ಪಾತ್ರೆ, ಸಾಮಾನುಗಳು ಅದುರಿಬಿದ್ದಿವೆ.ಮಂಡಿಕಲ್ ಗ್ರಾಮದಲ್ಲಿ ಎರಡು ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಹೈಸ್ಕೂಲ್ ವಿಸ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ.ಮಂಡಿಕಲ್ ಸರ್ಕಾರಿ ಹೈಸ್ಕೂಲ್ನಲ್ಲಿ ಈ ಘಟನೆ ನಡೆದಿದ್ದು, ಮತ್ತೆ