ಮೈಸೂರು : ಡಿಕೆ ಶಿವಕುಮಾರ ವಿರುದ್ಧದ ಇಡಿ ತನಿಖೆ ದುರುದ್ದೇಶದಿಂದ ಕೂಡಿದೆ. ಇದು ಸರಿಯಲ್ಲ ಎಂದು ಮಾಜಿ ಸಂಸದ ಆರ್.ಧ್ರುನನಾರಾಯಣ್ ಆರೋಪಿಸಿದ್ದಾರೆ. ಮೈಸೂರಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ತೇಜೋವಧೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಗಣಿಗಾರಿಕೆ,ರಿಯಲ್ ಎಸ್ಟೇಟ್ ಉದ್ಯಮದಿಂದ ಹಣ ಸಂಪಾದನೆ ಮೈಸೂರಿನಲ್ಲಿ ರಾಮದಾಸ್, ಸಾ.ರಾ.ಮಹೇಶ್ ಮಾಡಿದ್ದರು. ತನಿಖೆ ಮಾಡಲಿ ಆದರೆ ದುರುದ್ದೇಶದಿಂದ ಮಾಡುವುದು ಬೇಡ ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳನ್ನ ಸದೆಬಡಿದು ಪ್ರಧಾನಿ ಮೋದಿ, ಅಮಿತ್ ಶಾ