ರಾಜ್ಯ ಸರ್ಕಾರಕ್ಕೆ ತಗ್ಗಿ ಬಗ್ಗಿ ಇದ್ದವರಿಗೆ ರಕ್ಷಣೆಯಿದ್ದು, ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.