ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು, ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಬಿಜೆಪಿಯ