ಬೆಳಗಾವಿ : ಕೇಂದ್ರ ಸಚಿವ ಅಮಿತ್ ಶಾ ಸೂಚನೆಯನ್ನೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಧಿಕ್ಕರಿಸಿದ್ದು 19 ವರ್ಷಗಳಿಂದ ಸುಪ್ರೀಂಕೋರ್ಟ್ ನಲ್ಲಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥವಾಗುವವರೆಗೆ ಕೆಣಕದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು.