ಬೆಂಗಳೂರು : ವಿಧಾನಸಭೆ ಚುನಾವಣೆಗೆ ಬಿಜೆಪಿಯಲ್ಲಿ ಭರ್ಜರಿ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಬಿಜೆಪಿಗೆ ಈ ಬಾರಿ ಹಳೇ ಮೈಸೂರು ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳೇ ದೊಡ್ಡ ಸವಾಲು.ವೀಕ್ ಇರುವ 2 ಭಾಗಗಳಲ್ಲೂ ಟಾರ್ಗೆಟ್ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿದೆ. ಈ ಪ್ಲ್ಯಾನ್ನ ಭಾಗವಾಗಿಯೇ ಮೈಸೂರು ಕರ್ನಾಟಕಕ್ಕೆ ಚಾಣಕ್ಯ ಅಮಿತ್ ಶಾ ಗೆಲ್ಲುವ ಸೂತ್ರ ಹೆಣೆದಿದ್ದಾರೆ. ಇತ್ತ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಫಾರ್ಮುಲಾ ರೂಪಿಸಿದ್ದಾರೆ.ಹಳೇ ಮೈಸೂರು