ರಾಜ್ಯದ ಉಪ ಚುನಾವಣೆಗೂ ಮುನ್ನವೇ ಆ ಕ್ಷೇತ್ರದಲ್ಲಿ ಇಬ್ಬರು ಪ್ರತ್ಯೇಕ ಘಟನೆಗಳಲ್ಲಿ ಸಾವನ್ನಪ್ಪಿದ್ದು, ಬಿಜೆಪಿ ಅಭ್ಯರ್ಥಿಯು ಮೃತರ ಕುಟುಂಬಗಳಿಗೆ ಭೇಟಿ ನೀಡಿದ್ದಾರೆ.