ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ ಪಿ ರಾವತ್ ನೇತೃತ್ವದ ನಿಯೋಗ ಬೆಂಗಳೂರಿಗೆ ಆಗಮಿಸಿದೆ.ಒಪಿ ರಾವತ್ ಮತ್ತು ಅಧಿಕಾರಿಗಳ ತಂಡ ರಾಜ್ಯ ಚುನಾವಣಾ ಆಯೋಗದ ಜತೆಗೂಡಿ ಇಲ್ಲಿ ನಡೆಸಬೇಕಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಪೂರ್ವ ತಯಾರಿಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮೇಲ್ವಿಚಾರಣೆ ನಡೆಸಲಿದ್ದಾರೆ.ಈ ವೇಳೆ ರಾಜ್ಯ ಮುಖ್ಯ ಕಾರ್ಯದರ್ಶಿ, ಮುಖ್ಯ ಪೊಲೀಸ್ ಆಯುಕ್ತರು,