ಚುನಾವಣೆಯನ್ನು ಯಾರೂ ಪರಸನಲ್ ಆಗಿ ತಗೋಬಾರದು. ಮಂಡ್ಯದಲ್ಲಿ ಪ್ರಚಾರ ಭರಾಟೆ ಜೋರಾಗಿದೆ. ಮಂಡ್ಯ ಅಂದ್ರೆ ಇಂಡಿಯಾ ಥರ ಆಗಿದೆ. ಹೀಗಂತ ಜೆಡಿಎಸ್ ಹಿರಿಯ ಮುಖಂಡ ಹೇಳಿದ್ದಾರೆ.