ಬೆಂಗಳೂರು: ರಾಜ್ಯದ ಮೂರು ಕಡೆಗಳಲ್ಲಿ ಇಂದು ಮತ್ತೆ ಚುನಾವಣೆ ನಡೆಯಲಿದೆ. ಮತಯಂತ್ರಗಳ ದೋಷ ಮತ್ತು ಮತಗಟ್ಟೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇಂದು ಮರುಮತದಾನ ನಡೆಯುತ್ತಿದೆ.