ನಾನು ಅಲ್ಪಸಂಖ್ಯಾತಳಾಗಿದ್ದರಿಂದ ಕಳೆದ 2008ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಿ ಸೋಲನುಭವಿಸಿದೆ ಎಂದು ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆ ಪುತ್ರಿ ಮಮತಾ ನಿಚ್ಚಾನಿ ಹೇಳಿದ್ದಾರೆ. ನಗರದ ವಿದ್ಯಾಭವನದಲ್ಲಿ ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆಯವರ 91ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಗಡೆ ತಮ್ಮ ಕಾರ್ಯಕ್ರಮಗಳಿಂದ ಜನಾನುರಾಗಿದ್ದರು ಎಂದು ಬಣ್ಣಿಸಿದರು. ದಿವಂಗತ ರಾಮಕೃಷ್ಣ ಹೆಗಡೆ ಅವರ ಭಾವಚಿತ್ರಕ್ಕೆ ಮಮತಾ ಸೇರಿದಂತೆ ಇತರ ಗಣ್ಯರು ಶೂ ಧರಿಸಿಯೇ