ಕಾರವಾರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದನದ ಕೊಟ್ಟಿಗೆಗೆ ಬೆಂಕಿ ತಗುಲಿ 7 ಜಾನುವಾರುಗಳು ಸಜೀವ ದಹನಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರಿನಲ್ಲಿ ನಡೆದಿದೆ.